ರಕ್ಷಕ ಶಿಕ್ಷಕ ಸಂಘದ ಮಹಾಸಭೆ
ದಿನಾಂಕ 22.8.2014 ಶುಕ್ರವಾರದಂದು ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಜರಗಿತು. 2013-14ನೇ ಸಾಲಿನ ವಾರ್ಷಿಕ ವರದಿ, ಲೆಕ್ಕ ಪತ್ರ ಮಂಡನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು. ಮಹಾಸಭೆಯಲ್ಲಿ ಮಂಜೇಶ್ವರ ಉಪಜಲ್ಲಾ ವಿದ್ಯಾಧಿಕಾರಿಯಾದ ಶ್ರೀ. ನಂದಿಕೇಶನ್ ರವರು ಉಪಸ್ಥಿತರಿದ್ದರು.
No comments:
Post a Comment